Quantcast
Channel: ಅರಿಮೆ
Browsing all 51 articles
Browse latest View live

ಜೇನುಹುಳದ ಬಾಳ್ಮೆಸುತ್ತು

– ರತೀಶ ರತ್ನಾಕರ. ಸಿಹಿಯಾದ ಜೇನನ್ನು ನೀಡುವ ಜೇನುಹುಳುಗಳ ಹುಟ್ಟು ಮತ್ತು ಬೆಳವಣಿಗೆಯು ಹಲವು ಕುತೂಹಲಕಾರಿ ಅಂಶಗಳನ್ನು ಒಳಗೊಂಡಿದೆ. ಪುಟ್ಟಗೂಡಿನಲ್ಲಿ ದೊಡ್ಡ ಸಂಸಾರವನ್ನು ನಡೆಸಿಕೊಂಡು ಹೋಗುವ ಈ ಕೀಟಗಳ ಬದುಕಿನ ಬಗೆಯಲ್ಲಿ ಸಾಕಷ್ಟು ಹಲತನವಿದೆ....

View Article


ಕಾರುಗಳಿಂದ ಸಿಗಲಿದೆ ಕುಡಿಯುವ ನೀರು

– ಜಯತೀರ್ಥ ನಾಡಗೌಡ. ಕುಡಿಯುವ ನೀರು ಬಲು ಮುಖ್ಯ. ಅದರಲ್ಲೂ ಬೇಸಿಗೆಯಲ್ಲಿ ಬೇರೆನೂ ಸಿಗದೇ ಇದ್ದರೂ ಇರಬಹುದು, ಆದರೆ ನೀರು ಇಲ್ಲದಿದ್ದರೆ ಬಾಳು ಊಹಿಸಿಕೊಳ್ಳಲು ಆಗದು. ಜಗತ್ತು ಎಷ್ಟೇ ಮುಂದುವರೆದರೂ ಹಲವೆಡೆ ನೀರು ಸಿಗದೇ ಮಂದಿಯ ಪರದಾಟ ಇನ್ನೂ...

View Article


ಜೇನುಹುಳದ ಕುಣಿತ

– ರತೀಶ ರತ್ನಾಕರ. “ಧಾರವಾಡದ ಅಂಗಡಿಯಲ್ಲಿ ಹಾಲಿನ ಪೇಡ ತುಂಬಾ ಚೆನ್ನಾಗಿರುತ್ತೆ.” “ಬೆಂಗಳೂರಿನ ತಿಂಡಿ ಬೀದಿಯಲ್ಲಿ ಬಗೆಬಗೆಯ ತಿನಿಸು ಸಿಗುತ್ತೆ…” – ನಮಗೆ ಬೇಕಾದ ಊಟ-ತಿಂಡಿಗಳ ಬಗ್ಗೆ ಮತ್ತೊಬ್ಬರಿಗೆ ತಿಳಿಸುವಾಗ ನಾವು ಹೇಗೆಲ್ಲಾ ಮಾತನಾಡಿ...

View Article

ತನ್ನಿಂದ ತಾನೇ ಸರಿದೂಗಿಸಿಕೊಳ್ಳಬಲ್ಲ ಬೈಕ್

– ಜಯತೀರ್ಥ ನಾಡಗೌಡ. ಬಿಎಮ್‌ಡಬ್ಲ್ಯೂ (BMW) ಕಾರು ತಯಾರಕ ಕೂಟವಾಗಿ ಹೆಸರು ಮಾಡುವ ಮೊದಲೇ ಇಗ್ಗಾಲಿ ಬಂಡಿ (ಬೈಕ್) ತಯಾರಿಕೆಯಲ್ಲಿ ಹೆಸರುವಾಸಿ ಕೂಟವಾಗಿತ್ತು. ಇಂದಿಗೂ ಬಿಎಮ್‌ಡಬ್ಲ್ಯೂ ಬೈಕ್‌ಗಳಿಗೆ ಭಾರೀ ಬೇಡಿಕೆ. ಬೈಕ್ ತಯಾರಿಕೆಯಲ್ಲಿ ಹಲವಾರು...

View Article

ಜೇನುಹುಳವು ಗೂಡನ್ನು ಕಟ್ಟುವ ಬಗೆ

– ರತೀಶ ರತ್ನಾಕರ. ಗಿಡದ ಟೊಂಗೆಯಲ್ಲೋ, ಮರದ ಪೊಟರೆಯಲ್ಲೋ ಇಲ್ಲವೇ ದೊಡ್ಡ ಕಟ್ಟಡದ ಮಾಳಿಗೆಯಲ್ಲೋ ನಾವು ಜೇನುಗೂಡುಗಳನ್ನು ಕಂಡಿರುತ್ತೇವೆ. ಹೀಗೆ ಸಾವಿರಾರು ಹುಳಗಳು ಸೇರಿ ಗೂಡನ್ನು ಕಟ್ಟಿ, ಸಿಹಿಯನ್ನು ಕೂಡಿಟ್ಟು ಬದುಕನ್ನು ನಡೆಸುವ ಪರಿ...

View Article


ಬೈಕ್ ರೂಪದ ಕಾರು

– ಜಯತೀರ್ಥ ನಾಡಗೌಡ. ಯಾವುದೇ ಉದ್ಯಮದಲ್ಲಿ ಹೊಸದಾದ ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಇದಕ್ಕೆ ಆಟೋಮೋಬೈಲ್ ಉದ್ಯಮ ಕೂಡ ಹೊರತಾಗಿಲ್ಲ. ಇಲ್ಲಿಯೂ ಹೊಸತು ಬರುತ್ತಲೇ ಇವೆ. ಕಳೆದ ಕೆಲವು ವರುಶಗಳ ಹಿಂದೆ, ಲಿಟ್ ಮೋಟಾರ್ಸ್ (Lit Motors)ಹೆಸರಿನ...

View Article

ಜೇನುಹುಳ ಕಚ್ಚುವುದಿಲ್ಲ ಚುಚ್ಚುವುದು!

– ರತೀಶ ರತ್ನಾಕರ. ಸುದ್ಧಿ ಹಾಳೆಯಲ್ಲೋ, ನಿಮಗೆ ಗೊತ್ತಿರುವ ಕಡೆಯಿಂದಲೋ ಜೇನುಹುಳದಿಂದ ಕಚ್ಚಿಸಿಕೊಂಡವರ ಬಗ್ಗೆ ಕೇಳಿರುತ್ತೀರಿ ಇಲ್ಲವೇ ನೀವೇ ನೋಡಿರುತ್ತೀರಿ. ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನೀವೇ ಕಚ್ಚಿಸಿಕೊಂಡಿರಲೂಬಹುದು! ಜೇನುಹುಳಗಳು...

View Article

ಬೇಸಿಗೆಗಾಲದಲ್ಲಿ ಗಾಡಿಗಳ ಆರೈಕೆ

– ಜಯತೀರ್ಥ ನಾಡಗೌಡ. ಬೇಸಿಗೆ ಬಂತೆಂದರೆ ಸಾಕು ಮಂದಿಗಷ್ಟೇ ಅಲ್ಲ ನಮ್ಮ ವಸ್ತುಗಳಿಗೆ ಕೆಡುಕಾಗುವುದು ನೋಡಿದ್ದೇವೆ. ಬಿಸಿಲಲ್ಲಿ ಹಾಲನ್ನು ಕಾಯಿಸಿದೇ ಹೆಚ್ಚು ಹೊತ್ತು ಇಡುವಂತಿಲ್ಲ ಏಕೆಂದರೆ ಹಾಲು ಒಡೆದು ಹೋಗುತ್ತದೆ. ಅದರಂತೆ ನಾವು ಸಾಕಷ್ಟು...

View Article


ಹೂವಿನ ಸಿಹಿ ಜೇನಾಗುವುದು ಹೇಗೆ?

– ರತೀಶ ರತ್ನಾಕರ. ಹೂವಿನಿಂದ ಸಿಹಿಯನ್ನು ಕದಿಯುವ ಜೇನುಹುಳವು ತನ್ನ ಗೂಡಿಗೆ ಹಿಂದಿರುಗಿ, ಆ ಸಿಹಿಯನ್ನು ಕೂಡಿಟ್ಟು ಜೇನನ್ನಾಗಿ ಮಾರ್ಪಾಡುಗೊಳಿಸುತ್ತದೆ. ಹಾಗಾದರೆ, ಜೇನುಹುಳವು ತರುವ ಹೂವಿನ ಸಿಹಿ(nectar) ಮತ್ತು ಜೇನುಗೂಡಿನಲ್ಲಿ ಸಿಗುವ...

View Article


ಕಾರಿನ ಮೈಲಿಯೋಟ ಹೆಚ್ಚಿಸುವುದು ಹೇಗೆ

– ಜಯತೀರ್ಥ ನಾಡಗೌಡ. ಜನರು ಲಕ್ಷಾಂತರ ಹಣ ಕೊಟ್ಟು ಹೊಸ ಗಾಡಿಗಳನ್ನು ಖರೀದಿಸುತ್ತಾರೆ. ಅಷ್ಟು ಹಣ ಕೊಟ್ಟು ಕೊಂಡ ಕಾರನ್ನು ಜೋಪಾನವಾಗಿ ಕಾಪಾಡಿಕೊಂಡು ಬಾಳಿಕೆ ಹೆಚ್ಚಿಸುವುದು ಕೊಳ್ಳುಗರ ಜವಾಬ್ದಾರಿ. ಹೊಸದಾಗಿ ಖರೀದಿಸಿದ ಗಾಡಿಗಳನ್ನು ಹೇಗೆ ಬಳಕೆ...

View Article

ಜೇನುಹುಳವು ಹೂವಿನ ಸಿಹಿ ಕದಿಯುವುದು ಹೇಗೆ?

– ರತೀಶ ರತ್ನಾಕರ.   ಗೂಡಿನಿಂದ ಹೂವಿನತ್ತ ಹಾರಿ, ಹೂವಿನ ಜೇನನ್ನು ಹೀರಿ, ಗೂಡಿಗೆ ಹಿಂದಿರುಗಿ ಸಿಹಿಯನ್ನು ಕೂಡಿಡುವ ಜೇನುಹುಳಗಳ ಕೆಲಸ ನಾವಂದು ಕೊಂಡಷ್ಟು ಸುಲಭವಿಲ್ಲ! ಹೌದು, ಸಿಹಿಯಾದ ಜೇನು ಈ ಜೇನುಹುಳಗಳ ಮೇವು. ತಮ್ಮ ಎಂದಿನ ಕೆಲಸಗಳಿಗೆ...

View Article

ಕಾರಿನ ಸಮಸ್ಯೆಗಳನ್ನು ಮನೆಯಲ್ಲೇ ಬಗೆಹರಿಸಿ (ಭಾಗ-1)

– ಜಯತೀರ್ಥ ನಾಡಗೌಡ.  ನಮ್ಮ ದೇಶದಲ್ಲಿ ದಿನದಿಂದ ದಿನಕ್ಕೆ ಕಾರು ಬಳಕೆದಾರರು ಹೆಚ್ಚುತ್ತಿದ್ದಾರೆ. ಎಷ್ಟೋ ಮಂದಿಯ ದಿನದ ಓಡಾಟಕ್ಕೆ ಕಾರುಗಳೇ ಬೇಕೆಬೇಕು. ಹಗಲಿರುಳು ಓಡಾಟಕ್ಕೆ ಬಳಸಲ್ಪಡುವ ಕಾರುಗಾಡಿಗಳು ಕೆಲವೊಮ್ಮೆ ದಿಢೀರನೆ ಕೆಟ್ಟು...

View Article

ಕಾರಿನ ಸಮಸ್ಯೆಗಳನ್ನು ಮನೆಯಲ್ಲೇ ಬಗೆಹರಿಸಿ (ಭಾಗ-2)

– ಜಯತೀರ್ಥ ನಾಡಗೌಡ.  ಕಚ್ಚು, ಗೀರುಗಳಾದಾಗ: ಬಂಡಿಗಳಿಗೆ ಕಚ್ಚು ಗೀರುಗಳಾಗುವುದು ಸಾಮಾನ್ಯ. ನಾವು ಕೊಂಡುಕೊಂಡ ಕಾರುಗಳು ನಮ್ಮ ಬದುಕಿನ ಭಾಗವಾಗಿರುವುದರಿಂದ ಅವುಗಳ ಮೇಲೆ ಒಂದು ಗೀರು ಮೂಡಿದರೂ ನಮಗೆ ಬೇಜಾರು. ಸಣ್ಣ ಪುಟ್ಟ ಗೀರು, ಪರಚಿದ...

View Article


ಜೇನುಹುಳ – ಕೆಲವು ಸೋಜಿಗದ ಸಂಗತಿಗಳು!

– ರತೀಶ ರತ್ನಾಕರ.   ಸಾಮಾನ್ಯ ಹುಳದಂತೆ ಕಾಣುವ ಜೇನುಹುಳದ ಬಾಳ್ಮೆ ಹಲವು ಸೋಜಿಗದಿಂದ ಕೂಡಿದೆ. ತನ್ನ ಪಾಡಿಗೆ ತಾನು ಗೂಡನ್ನು ಕಟ್ಟಿ, ಹೂವನ್ನು ಹುಡುಕಿ, ಸಿಹಿಯನ್ನು ಕೂಡಿ, ಒಗ್ಗಟ್ಟಿನ ಬಾಳ್ಮೆ ನಡೆಸುತ್ತಾ, ಬದುಕಿನ ಬಂಡಿಯ ಓಡಿಸುವ ಈ ಹುಳಗಳು...

View Article

ಕಾರುಗಳ ಬಳಕೆ ಕೈಪಿಡಿ

– ಜಯತೀರ್ಥ ನಾಡಗೌಡ.  ಪ್ರವಾಸಕ್ಕೆ ಅಥವಾ ಕೆಲಸದ ಮೇಲೆ ದೂರದೂರಿಗೆ ಹೋದಾಗ ಎಷ್ಟೋ ಸಲ ನಮ್ಮ ಗಾಡಿಗಳನ್ನು ಸುಮಾರು ದಿವಸ ಒಂದೇ ಕಡೆ ನಿಲ್ಲಿಸುವ ಸಂದರ್ಭ ಬರುತ್ತದೆ. ತುಂಬಾ ಹೊತ್ತು ಗಾಡಿಗಳನ್ನು ಮನೆಯ ಮುಂದೆ ಅಥವಾ ಒಂದೇ ಜಾಗದಲ್ಲಿ ಸುಮಾರು ದಿವಸ...

View Article


ಬಳಸಿದ ಬಂಡಿಕೊಳ್ಳುಗರಿಗೊಂದು ಕಿರುಕೈಪಿಡಿ

– ಜಯತೀರ್ಥ ನಾಡಗೌಡ.  ಬಳಸಿದ ಬಂಡಿ(Used or Pre-owned car) ಕೊಳ್ಳುವುದು ಇದೀಗ ಎಲ್ಲೆಡೆ ಹೆಚ್ಚಿದೆ. ಏರುತ್ತಿರುವ ಜನಸಂಖ್ಯೆಯೊಂದಿಗೆ ಕಾರುಗಳ ಬಳಕೆಯೂ ಏರುಮುಖ ಕಂಡಿದೆ. ಇದರಿಂದಾಗಿ ಬಳಸಿದ ಬಂಡಿಗಳ ಮಾರುಕಟ್ಟೆ ಹೆಮ್ಮರವಾಗಿ ಬೆಳೆದಿದೆ....

View Article

ಕಡಲಾಳದಲ್ಲಿ ಮುತ್ತುಗಳು ಹೇಗೆ ಮೂಡುತ್ತವೆ?

– ರತೀಶ ರತ್ನಾಕರ. ‘ನುಡಿದರೆ ಮುತ್ತಿನ ಹಾರದಂತಿರಬೇಕು…’ ಹನ್ನೆರಡನೇ ಶತಮಾನದಲ್ಲಿ ಹುಟ್ಟಿದ ವಚನಗಳನ್ನು ಕೇಳಿದರೆ ಮುತ್ತು-ರತ್ನಗಳ ಪರಿಚಯ ನಮಗೆ ತುಂಬಾ ಹಿಂದಿನಿಂದ ಇರುವುದು ತಿಳಿಯುತ್ತದೆ. ಕಡಲ ತೀರದಲ್ಲಿ ಮಾನವನು  ಊಟಕ್ಕಾಗಿ ಹುಡುಕಾಟ...

View Article


ಬೆಳ್ಳಿ ಕಿರಣ ಮೂಡಿಸಿದ ಸಾಲಿಡ್ ಸ್ಟೇಟ್ ಬ್ಯಾಟರಿ

– ಜಯತೀರ್ಥ ನಾಡಗೌಡ.  ಬಹುತೇಕ ವಿದ್ಯುತ್ತಿನ ಕಾರುಗಳಲ್ಲಿ ಬಳಸಲ್ಪಡುವ ಲಿಥಿಯಮ್ ಅಯಾನ್ ಬ್ಯಾಟರಿ ಬದಲಿಗೆ ಸೋಡಿಯಮ್ ಅಯಾನ್ ಬ್ಯಾಟರಿಗಳ ಬಗ್ಗೆ ಸಂಶೋಧನೆಗಳು ಒಂದೆಡೆ ನಡೆಯುತ್ತಿದ್ದರೆ, ಸ್ಯಾಮ್‌ಸಂಗ್ ರವರ ಹೊಸದಾದ ಸಂಶೋಧನೆ ಬ್ಯಾಟರಿಗಳ ಲೋಕದಲ್ಲಿ...

View Article

ಜಿ-ಕ್ಯಾನ್ಸ್: ನೆರೆಗೊಂದು ಬಗೆಹರಿಕೆ

– ರತೀಶ ರತ್ನಾಕರ. ನೆಲನಡುಗುವಿಕೆ ಮತ್ತು ನೆರೆಯಂತಹ ಪ್ರಕೃತಿ ವಿಕೋಪಗಳು ಜಪಾನ್ ನಾಡಿಗೆ ಹೊಸದೇನಲ್ಲ. ಇಂತಹ ಹಲವಾರು ಆಪತ್ತುಗಳನ್ನು ಎದುರಿಸಲು ಅಲ್ಲಿನ ಮಂದಿ ಎಂದಿಗೂ ಅಣಿಯಾಗಿರುತ್ತಾರೆ. ಇಂತಹ ಆಪತ್ತುಗಳಿಂದ ಕಾಪಾಡಿಕೊಳ್ಳಲು ಹೆಚ್ಚಾಗಿ ಅವರು...

View Article

ಚಳಿಗಾಲಕ್ಕೆ ಕಾರಿನ ಆರೈಕೆ

– ಜಯತೀರ್ಥ ನಾಡಗೌಡ.  ನಮ್ಮ ದೇಹ ಮತ್ತು ಆರೋಗ್ಯವನ್ನು ನಾವು ಹೇಗೆ ಬಿಸಿಲು, ಮಳೆ, ಮತ್ತು ಚಳಿಗಾಲಕ್ಕೆ ತಕ್ಕಂತೆ ಕಾಪಾಡಿಕೊಳ್ಳುತ್ತೇವೋ ಅದೇ ತರಹ ನಮ್ಮ ಗಾಡಿಗಳನ್ನು ನಾವು ನೋಡಿಕೊಳ್ಳಬೇಕು. ಈ ಬರಹದಲ್ಲಿ ಗಾಡಿಗಳನ್ನು ಚಳಿಗಾಲದಲ್ಲಿ ಹೇಗೆ ಆರೈಕೆ...

View Article
Browsing all 51 articles
Browse latest View live